ಕಾರ್ಕಳ: ಪತಿಯ ಸಾವಿನಿಂದ ಮಾನಸಿಕವಾಗಿ ನೊಂದ ಪತ್ನಿ ಆತ್ಮಹತ್ಯೆ..!

0 0
Read Time:46 Second

ಕಾರ್ಕಳ: ತಿಂಗಳ ಹಿಂದೆ ಪತಿಯ ಸಾವಿನ ಪ್ರಕರಣದಿಂದ ಮಾನಸಿಕವಾಗಿ ಸೊರಗಿದ್ದ ಪತ್ನಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಮಿಯ್ಯಾರು ಸಮೀಪ ಶುಕ್ರವಾರ(ನ.15) ಸಂಭವಿಸಿದೆ.

ಮಿಯ್ಯಾರು ಕುಂಟಿಬೈಲು ಮಂಜಡ್ಕ ನಿವಾಸಿ ಸೌಮ್ಯ(39) ಆತ್ಮಹತ್ಯೆಗೆ ಶರಣಾದವರು.

ಕಳೆದ 15 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಪರಿಸರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು.

ಇಬ್ಬರು ಹೆಣ್ಣುಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರು ಒಂದು ತಿಂಗಳ ಹಿಂದೆ ಪತಿ ನಿಧನದ ಅನಂತರ ಮಾನಸಿಕವಾಗಿ ನೊಂದಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *