ಬಂಟ್ವಾಳ : ನೇಣು ಬಿಗಿದು ಕಾರ್ಮಿಕ ಆತ್ಮಹತ್ಯೆ..!

0 0
Read Time:54 Second

ಬಂಟ್ವಾಳ: ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಂಜಿಕಲ್ಲು ಗ್ರಾಮದ ಕೊಳಕಿಲೋಡಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೊಳಕಿಲೋಡಿ ನಿವಾಸಿ ಹೊನ್ನಪ್ಪ ಗೌಡ (64) ಎಂದು ತಿಳಿದು ಬಂದಿದೆ.

ವಿಪರೀತ ಕುಡಿತದ ಚಟ ಹೊಂದಿದ್ದ ಹೊನ್ನಪ್ಪ ಗೌಡ ರವರು ಇತ್ತೀಚೆಗೆ ಸರಿಯಾಗಿ ಕೆಲಸಕ್ಕೂ ಹೋಗದೆ ಮನೆಯಲ್ಲಿರುತ್ತಿದ್ದರು ಎಂದು ತಿಳಿದು ಬಂದಿದೆ.ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಸಮೀಪದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *